ಭಯ ಹಾಗೂ ಹಸಿವುಗಳ ಮೂಲಕ ಹಾಗೂ ಸೊತ್ತುಗಳ, ಜೀವಗಳ ಮತ್ತು ಬೆಳೆಗಳ ನಷ್ಟದ ಮೂಲಕ ನಾವು ನಿಮ್ಮನ್ನು ಖಂಡಿತ ಪರೀಕ್ಷಿಸಲಿದ್ದೇವೆ. ಸಹನಶೀಲರಿಗೆ ಶುಭವಾರ್ತೆ ನೀಡಿರಿ. ಅವರು ತಮಗೇನಾದರೂ ವಿಪತ್ತು ಎದುರಾದಾಗ ‘‘ನಾವು ಅಲ್ಲಾಹನಿಗೆ ಸೇರಿದವರು ಮತ್ತು ನಾವು ಅವನೆಡೆಗೇ ಮರಳಲಿಕ್ಕಿರುವವರು’’ ಎನ್ನುತ್ತಾರೆ. ಅವರೇ, ತಮ್ಮ ಒಡೆಯನ ಅನುಗ್ರಹ ಮತ್ತು ಕರುಣೆಗೆ ಪಾತ್ರರಾದವರು ಮತ್ತು ಅವರೇ ಸನ್ಮಾರ್ಗ ಪಡೆದವರು.
[ಕುರಾನ್, 2: 155-157]
No comments:
Post a Comment